September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

ಬೆಳ್ತಂಗಡಿ: ಕೊಕ್ಕಡ ಕಾಡಾನೆಗಳ ಹಾವಳಿಯಿಂದಾಗಿ ದುಬಾರೆಯ ವಿಶೇಷ ತಂಡ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಆದರೆ, ಪೆರಿಯಶಾಂತಿ ಬಳಿ ಕಾಡಾನೆಗಳು ಮತ್ತೆ ಮತ್ತೆ ಬೀದಿಬದಿ ಅಂಗಡಿಗಳತ್ತ ಬರುತ್ತಿವೆ. ಅಲ್ಲಿ ಹಲಸಿನ ಹಣ್ಣು ಮಾರಾಟ ಮಾಡುತ್ತಿದ್ದು, ಅದರ ವಾಸನೆಗೆ ಆನೆಗಳು ಪೆರಿಯಶಾಂತಿಯತ್ತ ಬರುತ್ತಿರುವುದರಿಂದ ಆತಂಕ ಮನೆ ಮಾಡಿರುವ ಹಿನ್ನಲೆಯಲ್ಲಿ ಬೆಳಗ್ಗಿನಿಂದಲೇ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ ನಡೆಯಿತು.

ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಪೆರಿಯಶಾಂತಿಯಿಂದ ಕುದ್ರಾಯ ತನಕದ ರಾಷ್ಟ್ರೀಯ ಹೆದ್ದಾರಿಯ ಬೀದಿಬದಿಯ ಅಂಗಡಿಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.

Related posts

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya
error: Content is protected !!