22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

ಕೊಕ್ಕಡ : ಕೋರಿ ಮಜಲು ನಿವಾಸಿ ಪದ್ಮನಾಭ ಆಚಾರ್ಯ ಜು 21ರಂದು ಹೃದಯಾಘಾತದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಕೊಕ್ಕಡ ಪೇಟೆಯಲ್ಲಿ ಹಲವಾರು ವರ್ಷಗಳಿಂದ ಜುವೆಲ್ಲರಿ ಅಂಗಡಿ ನಡೆಸುತ್ತಿದ್ದು ಅಲ್ಲದೇ ಕೊಕ್ಕಡ ಕೆನರಾ ಬ್ಯಾಂಕ್ನಲ್ಲಿ ಚಿನ್ನ ಪರಿಶೀಲನಾ ಕೆಲಸವನ್ನು ಮಾಡಿಕೊಂಡಿದ್ದರು.

ಮೃತರು ತಾಯಿ , ಪತ್ನಿ ,ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!