23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

ಬೆಳ್ತಂಗಡಿ :ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಬೆಂಗಳೂರು, ದಕ್ಷಿಣ ಕನ್ನಡ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್, ಮಂಗಳೂರು ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ- 2025 ಇದರಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ವೈಯಕ್ತಿಕ ಫಾರ್ವರ್ಡ್ ಬೆಂಡ್ ಮತ್ತು ರಿಥಮಿಕ್ ಯೋಗಾಸನ ಪ್ಯಾರ್ ನಲ್ಲಿ ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ.

Related posts

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!