23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

ಬಂದಾರು : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ರೂ 5.00 ಲಕ್ಷ ಅನುದಾನದಲ್ಲಿ ಬಂದಾರು ಗ್ರಾಮ ಬೈಪಾಡಿ ಸರ್ಕಲ್ ಬಳಿ ಜು. 21 ರಂದು ರಿಕ್ಷಾ ತಂಗುದಾಣವನ್ನು ಶಾಸಕ ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಪೆರ್ಲ -ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಅಂಗಡಿಮಜಲು, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಮಹಾಬಲ ಗೌಡ, ಪೆರ್ಲ -ಬೈಪಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಡೀಕಯ್ಯ ಗೌಡ, ಕಾರ್ಯದರ್ಶಿ ಲೋಹಿತ್ ಗೌಡ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ, ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಹಸಂಚಾಲಕರಾದ ಲೋಕ್ಷತ್ ಗೌಡ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರ್, ಪ್ರಮುಖರಾದ ಹೊನ್ನಪ್ಪ ಗೌಡ, ಲಿಂಗಪ್ಪ ಗೌಡ, ಆನಂದ ಗೌಡ, ಆಟೋ ಚಾಲಕ-ಮಾಲಕ ವೃಂದ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಬ್ಬ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya
error: Content is protected !!