22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ರೂ.3000/ವನ್ನು ಆಟೋ ಚಾಲಕ ಮಾಲಕರ ಸಂಘ ಸುರಿಯ ಉಜಿರೆ ಇದರ ಸದಸ್ಯ ಶ್ರೀನಿವಾಸ್ ಗೌಡ ರವರು ಹೃದಯ ಸಂಬಂಧಿ ಕಾಯಿಲೆಯಿಂದ ತಾರಾ ಹಾಸ್ಪಿಟಲ್ ಮಂಗಳೂರು. ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ ಇವರಿಗೆ ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ನಯ್ಯ ಗೌಡ ಸಹಾಯಧನ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ದಿನೇಶ್ ಗೌಡ, ಶೇಖರ್ ಗೌಡ , ರಾಘವ ಗೌಡ ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!