September 6, 2026
ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಮಿತ್ತಬಾಗಿಲು ಗ್ರಾಮದ ಜನಾರ್ದನ ಗೌಡ ಎಂಬುವವರಿಗೆ ರೂ. 12,000/- ಮೌಲ್ಯದ ಅತ್ಯಾಧುನಿಕ ತಂತ್ರ ಜ್ಞಾನದ ವೀಲ್ ಚೆಯರ್ ನ್ನು ಜು.21 ರಂದು ವಕೀಲರಾದ ಧನಂಜಯ್ ರಾವ್ ರವರ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಎರಡು ವರ್ಷದ ಹಿಂದೆ ಇವರಿಗೆ ರೂ. 16,000 ಮೌಲ್ಯದ ವಿಶೇಷ ಮರದ ಮಂಚ ಮತ್ತು ರೂ. 11,000/- ನಗದು ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಡಾ. ಎಂ.ಎಂ. ದಯಾಕರ್, ಧನಂಜಯ್ ರಾವ್, ಡಾ. ಶಶಿಕಾಂತ ಡೋಂಗ್ರೆ, ವಿದ್ಯಾಶ್ರೀ ಹರ್ಷೇಂದ್ರ, ರೋನಾಲ್ಡ್ ಲೋಬೊ, ಪ್ರೊ.ರಾಧಾಕೃಷ್ಣ ಮಯ್ಯ, ತ್ರಿವಿಕ್ರಮ್ ಹೆಬ್ಬಾರ್, ರಾಜಶ್ರೀ ಧನಂಜಯ್, ಗೀತಾ ಪ್ರಕಾಶ ಪ್ರಭು, ಡಾ. ಅನಿತಾ ದಯಾಕರ್ ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya
error: Content is protected !!