July 23, 2026
ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಮಿತ್ತಬಾಗಿಲು ಗ್ರಾಮದ ಜನಾರ್ದನ ಗೌಡ ಎಂಬುವವರಿಗೆ ರೂ. 12,000/- ಮೌಲ್ಯದ ಅತ್ಯಾಧುನಿಕ ತಂತ್ರ ಜ್ಞಾನದ ವೀಲ್ ಚೆಯರ್ ನ್ನು ಜು.21 ರಂದು ವಕೀಲರಾದ ಧನಂಜಯ್ ರಾವ್ ರವರ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಎರಡು ವರ್ಷದ ಹಿಂದೆ ಇವರಿಗೆ ರೂ. 16,000 ಮೌಲ್ಯದ ವಿಶೇಷ ಮರದ ಮಂಚ ಮತ್ತು ರೂ. 11,000/- ನಗದು ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಡಾ. ಎಂ.ಎಂ. ದಯಾಕರ್, ಧನಂಜಯ್ ರಾವ್, ಡಾ. ಶಶಿಕಾಂತ ಡೋಂಗ್ರೆ, ವಿದ್ಯಾಶ್ರೀ ಹರ್ಷೇಂದ್ರ, ರೋನಾಲ್ಡ್ ಲೋಬೊ, ಪ್ರೊ.ರಾಧಾಕೃಷ್ಣ ಮಯ್ಯ, ತ್ರಿವಿಕ್ರಮ್ ಹೆಬ್ಬಾರ್, ರಾಜಶ್ರೀ ಧನಂಜಯ್, ಗೀತಾ ಪ್ರಕಾಶ ಪ್ರಭು, ಡಾ. ಅನಿತಾ ದಯಾಕರ್ ಉಪಸ್ಥಿತರಿದ್ದರು.

Related posts

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

Suddi Udaya

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ

Suddi Udaya
error: Content is protected !!