23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಮಿತ್ತಬಾಗಿಲು ಗ್ರಾಮದ ಜನಾರ್ದನ ಗೌಡ ಎಂಬುವವರಿಗೆ ರೂ. 12,000/- ಮೌಲ್ಯದ ಅತ್ಯಾಧುನಿಕ ತಂತ್ರ ಜ್ಞಾನದ ವೀಲ್ ಚೆಯರ್ ನ್ನು ಜು.21 ರಂದು ವಕೀಲರಾದ ಧನಂಜಯ್ ರಾವ್ ರವರ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಎರಡು ವರ್ಷದ ಹಿಂದೆ ಇವರಿಗೆ ರೂ. 16,000 ಮೌಲ್ಯದ ವಿಶೇಷ ಮರದ ಮಂಚ ಮತ್ತು ರೂ. 11,000/- ನಗದು ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಡಾ. ಎಂ.ಎಂ. ದಯಾಕರ್, ಧನಂಜಯ್ ರಾವ್, ಡಾ. ಶಶಿಕಾಂತ ಡೋಂಗ್ರೆ, ವಿದ್ಯಾಶ್ರೀ ಹರ್ಷೇಂದ್ರ, ರೋನಾಲ್ಡ್ ಲೋಬೊ, ಪ್ರೊ.ರಾಧಾಕೃಷ್ಣ ಮಯ್ಯ, ತ್ರಿವಿಕ್ರಮ್ ಹೆಬ್ಬಾರ್, ರಾಜಶ್ರೀ ಧನಂಜಯ್, ಗೀತಾ ಪ್ರಕಾಶ ಪ್ರಭು, ಡಾ. ಅನಿತಾ ದಯಾಕರ್ ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya
error: Content is protected !!