September 6, 2026
ಶಾಲಾ ಕಾಲೇಜು

ಬೆಳ್ತಂಗಡಿ : ವಾಣಿ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಬೆ
ಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಜು 21ರಂದು ಜರುಗಿತು. ಕಾಲೇಜಿನ ಗಣಕಶಾಸ್ತೃ ವಿಭಾಗದ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಸುಧೀರ್ ಕೆ. ಯನ್ ತರಬೇತಿಯನ್ನು ನಡೆಸಿಕೊಟ್ಟರು.
ಕಾಲೇಜಿನ ರೋವರ್ಸ್-ರೇಂಜರ್ಸ್ ವಿಭಾಗದ ಮುಖ್ಯಸ್ಥರಾದ ಬೆಳಿಯಪ್ಪ ಕೆ ಮತ್ತು ಶ್ರೀಮತಿ ರಕ್ಷಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಮೌಲ್ಯ ಸ್ವಾಗತಿಸಿದರು. ಸುಭಾಷ್ ಧನ್ಯವಾದವಿತ್ತರು. ತನ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya
error: Content is protected !!