September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

ಕೊಲ್ಲಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು ಇದರ ಮಹಾಸಭೆ ಜು.20 ರಂದು ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾದೇವಿ ದೇವಾಸ್ಥಾನದ ವಠಾರದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ಪೂಜಾರಿ ಬನದಬಾಗಿಲು, ಅಧ್ಯಕ್ಷರಾಗಿ ಕೇಶವ ವಿ. ಫಡಕೆ ಸುಭಾಶ್‌ಭಾಗ್, ಉಪಾಧ್ಯಕ್ಷರಾಗಿ ಶ್ರೀಮತಿ ವನಿತಾ ಕುರುಬರಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ಬೊಳ್ಳಾಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಾಲೂರು, ಕೋಶಾಧಿಕಾರಿಯಾಗಿ ಮೋನಪ್ಪ ಗೌಡ ಇವರನ್ನು ಆಯ್ಕೆ ಮಾಡಲಾಯಿತು,

ಗೌರವ ಸಲಹೆಗಾರರಾಗಿ ದಾಸಪ್ಪ ಗೌಡ ಕಂಜಾನು, ಕೆ. ವಾಸುದೇವ ರಾವ್ ಕಕ್ಕೆನೇಜಿ, ಕೆ. ಕೃಷ್ಣಪ್ಪ ಪೂಜಾರಿ, ವಿಜಯ ಗೌಡ, ಸುಧಾಕರ ಪೂಜಾರಿ, ಎಸ್. ವಿನಯಚಂದ್ರ, ಸ್ವಸ್ತಿಕ್, ಅಭಿಜಿತ್, ನಾರಾಯಣ ಪೂಜಾರಿ, ಗುರುಪ್ರಸಾದ್, ನಿತೇಶ್, ಪ್ರಶಾಂತ್, ಹರ್ಷಿತ್, ನಿತೇಶ್ ಸಂಜೀವ ಗೌಡ, ರಂಜಿತ್, ರಮೇಶ್, ವಿಜಯ ಪೂಜಾರಿ, ಗೋಪಾಲ ಪೂಜಾರಿ, ಕೃಷ್ಣ ದೇವಾಡಿಗ ಇವರನ್ನು ಆರಿಸಲಾಗಿದೆ.

Related posts

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!