22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

ಕೊಲ್ಲಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು ಇದರ ಮಹಾಸಭೆ ಜು.20 ರಂದು ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾದೇವಿ ದೇವಾಸ್ಥಾನದ ವಠಾರದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ಪೂಜಾರಿ ಬನದಬಾಗಿಲು, ಅಧ್ಯಕ್ಷರಾಗಿ ಕೇಶವ ವಿ. ಫಡಕೆ ಸುಭಾಶ್‌ಭಾಗ್, ಉಪಾಧ್ಯಕ್ಷರಾಗಿ ಶ್ರೀಮತಿ ವನಿತಾ ಕುರುಬರಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ಬೊಳ್ಳಾಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಾಲೂರು, ಕೋಶಾಧಿಕಾರಿಯಾಗಿ ಮೋನಪ್ಪ ಗೌಡ ಇವರನ್ನು ಆಯ್ಕೆ ಮಾಡಲಾಯಿತು,

ಗೌರವ ಸಲಹೆಗಾರರಾಗಿ ದಾಸಪ್ಪ ಗೌಡ ಕಂಜಾನು, ಕೆ. ವಾಸುದೇವ ರಾವ್ ಕಕ್ಕೆನೇಜಿ, ಕೆ. ಕೃಷ್ಣಪ್ಪ ಪೂಜಾರಿ, ವಿಜಯ ಗೌಡ, ಸುಧಾಕರ ಪೂಜಾರಿ, ಎಸ್. ವಿನಯಚಂದ್ರ, ಸ್ವಸ್ತಿಕ್, ಅಭಿಜಿತ್, ನಾರಾಯಣ ಪೂಜಾರಿ, ಗುರುಪ್ರಸಾದ್, ನಿತೇಶ್, ಪ್ರಶಾಂತ್, ಹರ್ಷಿತ್, ನಿತೇಶ್ ಸಂಜೀವ ಗೌಡ, ರಂಜಿತ್, ರಮೇಶ್, ವಿಜಯ ಪೂಜಾರಿ, ಗೋಪಾಲ ಪೂಜಾರಿ, ಕೃಷ್ಣ ದೇವಾಡಿಗ ಇವರನ್ನು ಆರಿಸಲಾಗಿದೆ.

Related posts

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!