July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

ಕೊಲ್ಲಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು ಇದರ ಮಹಾಸಭೆ ಜು.20 ರಂದು ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾದೇವಿ ದೇವಾಸ್ಥಾನದ ವಠಾರದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ಪೂಜಾರಿ ಬನದಬಾಗಿಲು, ಅಧ್ಯಕ್ಷರಾಗಿ ಕೇಶವ ವಿ. ಫಡಕೆ ಸುಭಾಶ್‌ಭಾಗ್, ಉಪಾಧ್ಯಕ್ಷರಾಗಿ ಶ್ರೀಮತಿ ವನಿತಾ ಕುರುಬರಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ಬೊಳ್ಳಾಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಾಲೂರು, ಕೋಶಾಧಿಕಾರಿಯಾಗಿ ಮೋನಪ್ಪ ಗೌಡ ಇವರನ್ನು ಆಯ್ಕೆ ಮಾಡಲಾಯಿತು,

ಗೌರವ ಸಲಹೆಗಾರರಾಗಿ ದಾಸಪ್ಪ ಗೌಡ ಕಂಜಾನು, ಕೆ. ವಾಸುದೇವ ರಾವ್ ಕಕ್ಕೆನೇಜಿ, ಕೆ. ಕೃಷ್ಣಪ್ಪ ಪೂಜಾರಿ, ವಿಜಯ ಗೌಡ, ಸುಧಾಕರ ಪೂಜಾರಿ, ಎಸ್. ವಿನಯಚಂದ್ರ, ಸ್ವಸ್ತಿಕ್, ಅಭಿಜಿತ್, ನಾರಾಯಣ ಪೂಜಾರಿ, ಗುರುಪ್ರಸಾದ್, ನಿತೇಶ್, ಪ್ರಶಾಂತ್, ಹರ್ಷಿತ್, ನಿತೇಶ್ ಸಂಜೀವ ಗೌಡ, ರಂಜಿತ್, ರಮೇಶ್, ವಿಜಯ ಪೂಜಾರಿ, ಗೋಪಾಲ ಪೂಜಾರಿ, ಕೃಷ್ಣ ದೇವಾಡಿಗ ಇವರನ್ನು ಆರಿಸಲಾಗಿದೆ.

Related posts

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!