25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

ಕೊಲ್ಲಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು ಇದರ ಮಹಾಸಭೆ ಜು.20 ರಂದು ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾದೇವಿ ದೇವಾಸ್ಥಾನದ ವಠಾರದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ಪೂಜಾರಿ ಬನದಬಾಗಿಲು, ಅಧ್ಯಕ್ಷರಾಗಿ ಕೇಶವ ವಿ. ಫಡಕೆ ಸುಭಾಶ್‌ಭಾಗ್, ಉಪಾಧ್ಯಕ್ಷರಾಗಿ ಶ್ರೀಮತಿ ವನಿತಾ ಕುರುಬರಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ಬೊಳ್ಳಾಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಾಲೂರು, ಕೋಶಾಧಿಕಾರಿಯಾಗಿ ಮೋನಪ್ಪ ಗೌಡ ಇವರನ್ನು ಆಯ್ಕೆ ಮಾಡಲಾಯಿತು,

ಗೌರವ ಸಲಹೆಗಾರರಾಗಿ ದಾಸಪ್ಪ ಗೌಡ ಕಂಜಾನು, ಕೆ. ವಾಸುದೇವ ರಾವ್ ಕಕ್ಕೆನೇಜಿ, ಕೆ. ಕೃಷ್ಣಪ್ಪ ಪೂಜಾರಿ, ವಿಜಯ ಗೌಡ, ಸುಧಾಕರ ಪೂಜಾರಿ, ಎಸ್. ವಿನಯಚಂದ್ರ, ಸ್ವಸ್ತಿಕ್, ಅಭಿಜಿತ್, ನಾರಾಯಣ ಪೂಜಾರಿ, ಗುರುಪ್ರಸಾದ್, ನಿತೇಶ್, ಪ್ರಶಾಂತ್, ಹರ್ಷಿತ್, ನಿತೇಶ್ ಸಂಜೀವ ಗೌಡ, ರಂಜಿತ್, ರಮೇಶ್, ವಿಜಯ ಪೂಜಾರಿ, ಗೋಪಾಲ ಪೂಜಾರಿ, ಕೃಷ್ಣ ದೇವಾಡಿಗ ಇವರನ್ನು ಆರಿಸಲಾಗಿದೆ.

Related posts

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ರೂ.3.20 ಲಕ್ಷ ವಂಚನೆ ಆರೋಪ ಬೆಂಗಳೂರಿನ ಮಹಿಳೆ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!