23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಸದಸ್ಯರಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರನ್ನು ಭೇಟಿ ನೀಡಿ, ಸಂಘದ ಅಭಿವೃದ್ಧಿಗೆ ಸಹಾಯವನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಸುಂದರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಸದಸ್ಯರಾದ ಹರೀಶ್ ಆಚಾರ್ಯ, ಯಜ್ಞೇಶ್ ಆಚಾರ್ಯ, ಆಮಂತ್ರಣ ಪರಿವಾರದ ವಿಜಯ್ ಕುಮಾರ್ ಜೈನ್, ಅರುಣ್ ಕುಮಾರ್ ಜೈನ್ ಉಪಸ್ಥಿತರಿದ್ದರು.

Related posts

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!