23.3 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಕಳೆಂಜ: ಇಲ್ಲಿಯ ಶಾಲೆತ್ತಡ್ಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ರಂಜಿತ್ ಗೌಡ ಕೊತ್ತೋಡಿ, ಕಾರ್ಯದರ್ಶಿಗಳಾಗಿ ಎಚ್.ಎಸ್. ಶ್ರೀಕೃಷ್ಣ, ಮುಖ್ಯ ಶಿಕ್ಷಕರು, ಪ್ರೌಢಶಾಲೆ,
ಜಂಟಿ ಕಾರ್ಯದರ್ಶಿಯಾಗಿ ಪ್ರಭಾಕರ್ ಮುಖ್ಯ ಶಿಕ್ಷಕರು, ಪ್ರಾಥಮಿಕ ಶಾಲೆ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ನೆರಂಗಿಪಾಲ್
ಜೊತೆ ಕಾರ್ಯದರ್ಶಿಗಳಾಗಿ ಪುರುಷೋತ್ತಮ ಗೌಡ ಬರೆಮೇಲು, ಕು. ಲಲಿತ, ವಿಠಲ ಗೌಡ ಬದಿಮಾರು, ಖಜಾಂಚಿಯಾಗಿ ವಿಶ್ವನಾಥ ಗೌಡ ಕಲ್ಲದಂಬೆ, ಸಂಚಾಲಕರಾಗಿ ಪ್ರದೀಪ್ ಕಾಯಡ, ಸಂಘಟನಾ ಪ್ರಮುಖರಾಗಿ ನವೀನ್ ಪಲ್ಲದಂಗಡಿ, ಸುರೇಶ್ ಕೊತ್ತೋಡಿ, ಶಿವಪ್ರಸಾದ್ ವಳಂಬಲ, ಮುರಳೀಧರ ಚಾಕೋಟೆತ್ತಡಿ, ಪ್ರಚಾರ ಮತ್ತು ಡಿಜಿಟಲ್ ನಿರ್ವಹಣೆಯಾಗಿ ಕಾಶಿನಾಥ್ ಪುಂಡೈತ್ತಡಿ, ಗಣೇಶ್ ಕುಂದರ್, ಗೌರವ ಸಲಹೆಗಾರರಾಗಿ ಕೃಷ್ಣಕುಮಾರ್ ಕಾಯಡ, ಶ್ರೀಧರ ರಾವ್ ಕಾಯಡ, ವಸಂತಗೌಡ ಭಂಡಾರಿ ಮಜಲು, ಜಯಚಂದ್ರ ಬಲ್ಕಾಜೆ, ರಮೇಶ್ ರಾವ್ ಕಾಯಡ, ಡಾ.ಶೋಭಾ.ಪಿ, ಪದ್ಮಯ್ಯ ಗೌಡ, ಬದ್ಯಡ್ಕ ಆಯ್ಕೆಯಾಗಿದ್ದಾರೆ.

Related posts

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!