25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಕಳೆಂಜ: ಇಲ್ಲಿಯ ಶಾಲೆತ್ತಡ್ಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ರಂಜಿತ್ ಗೌಡ ಕೊತ್ತೋಡಿ, ಕಾರ್ಯದರ್ಶಿಗಳಾಗಿ ಎಚ್.ಎಸ್. ಶ್ರೀಕೃಷ್ಣ, ಮುಖ್ಯ ಶಿಕ್ಷಕರು, ಪ್ರೌಢಶಾಲೆ,
ಜಂಟಿ ಕಾರ್ಯದರ್ಶಿಯಾಗಿ ಪ್ರಭಾಕರ್ ಮುಖ್ಯ ಶಿಕ್ಷಕರು, ಪ್ರಾಥಮಿಕ ಶಾಲೆ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ನೆರಂಗಿಪಾಲ್
ಜೊತೆ ಕಾರ್ಯದರ್ಶಿಗಳಾಗಿ ಪುರುಷೋತ್ತಮ ಗೌಡ ಬರೆಮೇಲು, ಕು. ಲಲಿತ, ವಿಠಲ ಗೌಡ ಬದಿಮಾರು, ಖಜಾಂಚಿಯಾಗಿ ವಿಶ್ವನಾಥ ಗೌಡ ಕಲ್ಲದಂಬೆ, ಸಂಚಾಲಕರಾಗಿ ಪ್ರದೀಪ್ ಕಾಯಡ, ಸಂಘಟನಾ ಪ್ರಮುಖರಾಗಿ ನವೀನ್ ಪಲ್ಲದಂಗಡಿ, ಸುರೇಶ್ ಕೊತ್ತೋಡಿ, ಶಿವಪ್ರಸಾದ್ ವಳಂಬಲ, ಮುರಳೀಧರ ಚಾಕೋಟೆತ್ತಡಿ, ಪ್ರಚಾರ ಮತ್ತು ಡಿಜಿಟಲ್ ನಿರ್ವಹಣೆಯಾಗಿ ಕಾಶಿನಾಥ್ ಪುಂಡೈತ್ತಡಿ, ಗಣೇಶ್ ಕುಂದರ್, ಗೌರವ ಸಲಹೆಗಾರರಾಗಿ ಕೃಷ್ಣಕುಮಾರ್ ಕಾಯಡ, ಶ್ರೀಧರ ರಾವ್ ಕಾಯಡ, ವಸಂತಗೌಡ ಭಂಡಾರಿ ಮಜಲು, ಜಯಚಂದ್ರ ಬಲ್ಕಾಜೆ, ರಮೇಶ್ ರಾವ್ ಕಾಯಡ, ಡಾ.ಶೋಭಾ.ಪಿ, ಪದ್ಮಯ್ಯ ಗೌಡ, ಬದ್ಯಡ್ಕ ಆಯ್ಕೆಯಾಗಿದ್ದಾರೆ.

Related posts

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya
error: Content is protected !!