22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಕಳೆಂಜ: ಇಲ್ಲಿಯ ಶಾಲೆತ್ತಡ್ಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ರಂಜಿತ್ ಗೌಡ ಕೊತ್ತೋಡಿ, ಕಾರ್ಯದರ್ಶಿಗಳಾಗಿ ಎಚ್.ಎಸ್. ಶ್ರೀಕೃಷ್ಣ, ಮುಖ್ಯ ಶಿಕ್ಷಕರು, ಪ್ರೌಢಶಾಲೆ,
ಜಂಟಿ ಕಾರ್ಯದರ್ಶಿಯಾಗಿ ಪ್ರಭಾಕರ್ ಮುಖ್ಯ ಶಿಕ್ಷಕರು, ಪ್ರಾಥಮಿಕ ಶಾಲೆ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ನೆರಂಗಿಪಾಲ್
ಜೊತೆ ಕಾರ್ಯದರ್ಶಿಗಳಾಗಿ ಪುರುಷೋತ್ತಮ ಗೌಡ ಬರೆಮೇಲು, ಕು. ಲಲಿತ, ವಿಠಲ ಗೌಡ ಬದಿಮಾರು, ಖಜಾಂಚಿಯಾಗಿ ವಿಶ್ವನಾಥ ಗೌಡ ಕಲ್ಲದಂಬೆ, ಸಂಚಾಲಕರಾಗಿ ಪ್ರದೀಪ್ ಕಾಯಡ, ಸಂಘಟನಾ ಪ್ರಮುಖರಾಗಿ ನವೀನ್ ಪಲ್ಲದಂಗಡಿ, ಸುರೇಶ್ ಕೊತ್ತೋಡಿ, ಶಿವಪ್ರಸಾದ್ ವಳಂಬಲ, ಮುರಳೀಧರ ಚಾಕೋಟೆತ್ತಡಿ, ಪ್ರಚಾರ ಮತ್ತು ಡಿಜಿಟಲ್ ನಿರ್ವಹಣೆಯಾಗಿ ಕಾಶಿನಾಥ್ ಪುಂಡೈತ್ತಡಿ, ಗಣೇಶ್ ಕುಂದರ್, ಗೌರವ ಸಲಹೆಗಾರರಾಗಿ ಕೃಷ್ಣಕುಮಾರ್ ಕಾಯಡ, ಶ್ರೀಧರ ರಾವ್ ಕಾಯಡ, ವಸಂತಗೌಡ ಭಂಡಾರಿ ಮಜಲು, ಜಯಚಂದ್ರ ಬಲ್ಕಾಜೆ, ರಮೇಶ್ ರಾವ್ ಕಾಯಡ, ಡಾ.ಶೋಭಾ.ಪಿ, ಪದ್ಮಯ್ಯ ಗೌಡ, ಬದ್ಯಡ್ಕ ಆಯ್ಕೆಯಾಗಿದ್ದಾರೆ.

Related posts

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya
error: Content is protected !!