24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

ಬೆಳ್ತಂಗಡಿ: ಕೊಕ್ಕಡ ಕಾಡಾನೆಗಳ ಹಾವಳಿಯಿಂದಾಗಿ ದುಬಾರೆಯ ವಿಶೇಷ ತಂಡ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಆದರೆ, ಪೆರಿಯಶಾಂತಿ ಬಳಿ ಕಾಡಾನೆಗಳು ಮತ್ತೆ ಮತ್ತೆ ಬೀದಿಬದಿ ಅಂಗಡಿಗಳತ್ತ ಬರುತ್ತಿವೆ. ಅಲ್ಲಿ ಹಲಸಿನ ಹಣ್ಣು ಮಾರಾಟ ಮಾಡುತ್ತಿದ್ದು, ಅದರ ವಾಸನೆಗೆ ಆನೆಗಳು ಪೆರಿಯಶಾಂತಿಯತ್ತ ಬರುತ್ತಿರುವುದರಿಂದ ಆತಂಕ ಮನೆ ಮಾಡಿರುವ ಹಿನ್ನಲೆಯಲ್ಲಿ ಬೆಳಗ್ಗಿನಿಂದಲೇ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ ನಡೆಯಿತು.

ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಪೆರಿಯಶಾಂತಿಯಿಂದ ಕುದ್ರಾಯ ತನಕದ ರಾಷ್ಟ್ರೀಯ ಹೆದ್ದಾರಿಯ ಬೀದಿಬದಿಯ ಅಂಗಡಿಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya
error: Content is protected !!