25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

ಬೆಳ್ತಂಗಡಿ: ಕೊಕ್ಕಡ ಕಾಡಾನೆಗಳ ಹಾವಳಿಯಿಂದಾಗಿ ದುಬಾರೆಯ ವಿಶೇಷ ತಂಡ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಆದರೆ, ಪೆರಿಯಶಾಂತಿ ಬಳಿ ಕಾಡಾನೆಗಳು ಮತ್ತೆ ಮತ್ತೆ ಬೀದಿಬದಿ ಅಂಗಡಿಗಳತ್ತ ಬರುತ್ತಿವೆ. ಅಲ್ಲಿ ಹಲಸಿನ ಹಣ್ಣು ಮಾರಾಟ ಮಾಡುತ್ತಿದ್ದು, ಅದರ ವಾಸನೆಗೆ ಆನೆಗಳು ಪೆರಿಯಶಾಂತಿಯತ್ತ ಬರುತ್ತಿರುವುದರಿಂದ ಆತಂಕ ಮನೆ ಮಾಡಿರುವ ಹಿನ್ನಲೆಯಲ್ಲಿ ಬೆಳಗ್ಗಿನಿಂದಲೇ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ ನಡೆಯಿತು.

ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಪೆರಿಯಶಾಂತಿಯಿಂದ ಕುದ್ರಾಯ ತನಕದ ರಾಷ್ಟ್ರೀಯ ಹೆದ್ದಾರಿಯ ಬೀದಿಬದಿಯ ಅಂಗಡಿಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.

Related posts

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya
error: Content is protected !!