September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

ಬೆಳ್ತಂಗಡಿ: ಕೊಕ್ಕಡ ಕಾಡಾನೆಗಳ ಹಾವಳಿಯಿಂದಾಗಿ ದುಬಾರೆಯ ವಿಶೇಷ ತಂಡ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಆದರೆ, ಪೆರಿಯಶಾಂತಿ ಬಳಿ ಕಾಡಾನೆಗಳು ಮತ್ತೆ ಮತ್ತೆ ಬೀದಿಬದಿ ಅಂಗಡಿಗಳತ್ತ ಬರುತ್ತಿವೆ. ಅಲ್ಲಿ ಹಲಸಿನ ಹಣ್ಣು ಮಾರಾಟ ಮಾಡುತ್ತಿದ್ದು, ಅದರ ವಾಸನೆಗೆ ಆನೆಗಳು ಪೆರಿಯಶಾಂತಿಯತ್ತ ಬರುತ್ತಿರುವುದರಿಂದ ಆತಂಕ ಮನೆ ಮಾಡಿರುವ ಹಿನ್ನಲೆಯಲ್ಲಿ ಬೆಳಗ್ಗಿನಿಂದಲೇ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ ನಡೆಯಿತು.

ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಪೆರಿಯಶಾಂತಿಯಿಂದ ಕುದ್ರಾಯ ತನಕದ ರಾಷ್ಟ್ರೀಯ ಹೆದ್ದಾರಿಯ ಬೀದಿಬದಿಯ ಅಂಗಡಿಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.

Related posts

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!