ಕೊಕ್ಕಡ : ಕೋರಿ ಮಜಲು ನಿವಾಸಿ ಪದ್ಮನಾಭ ಆಚಾರ್ಯ ಜು 21ರಂದು ಹೃದಯಾಘಾತದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಕೊಕ್ಕಡ ಪೇಟೆಯಲ್ಲಿ ಹಲವಾರು ವರ್ಷಗಳಿಂದ ಜುವೆಲ್ಲರಿ ಅಂಗಡಿ ನಡೆಸುತ್ತಿದ್ದು ಅಲ್ಲದೇ ಕೊಕ್ಕಡ ಕೆನರಾ ಬ್ಯಾಂಕ್ನಲ್ಲಿ ಚಿನ್ನ ಪರಿಶೀಲನಾ ಕೆಲಸವನ್ನು ಮಾಡಿಕೊಂಡಿದ್ದರು.
ಮೃತರು ತಾಯಿ , ಪತ್ನಿ ,ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.











