September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟವಾದ ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆ II ರ 4 ದಿನದ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಸಂಪನ್ಮೂಲ ವ್ಯಕ್ತಿ ಶಿವರಾಮ್ ಅವರು ನೀಡಿದರು.

ಈ ತರಬೇತಿಯಲ್ಲಿ ಸ್ವ ಸಹಾಯ ಸಂಘದ ಸದಸ್ಯರುಗಳು ಭಾಗವಹಿಸಿ ಅವರ ಹಣಕಾಸು ಪುಸ್ತಕ, ಸಾಲದ ಖಾತೆ ಪುಸ್ತಕಗಳ ಮಾಹಿತಿ ಪಡೆದುಕೊಳ್ಳಲಾಯಿತು. ವಾರ್ಡ್ ನ ಸದಸ್ಯರು ಭಾಗವಹಿಸಿದರು. ವಲಯ ಮೇಲ್ವಿಚಾರಕರಾದ ವೀಣಾಶ್ರೀ, ಒಕ್ಕೂಟದ ಅಧ್ಯಕ್ಷರು ಕುಸುಮ, ಕಾರ್ಯದರ್ಶಿ ಅಶ್ವಿನಿ, ಎಮ್.ಬಿ.ಕೆ ಯಶೋಧ, ಎಲ್.ಸಿ.ಆರ್.ಪಿ ಗಾಯತ್ರಿ, ಕೃಷಿ ಸಖಿ ನವ್ಯ, ಪಶು ಸಖಿ ದೀಪಿಕಾ ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya
error: Content is protected !!