July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ತೆಂಕಕಾರಂದೂರು ಇದರ ವತಿಯಿಂದ ವರ ಮಹಾಲಕ್ಷ್ಮಿ ಪೂಜಾ ಸಮಿತಿಯನ್ನು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ‌.ಕೃಷ್ಣ ಸಂಪಿಗೆತ್ತಾಯ ಇವರ ಸಮ್ಮುಖದಲ್ಲಿ ದೇವಸ್ಥಾನದ ವಠಾರದಲ್ಲಿ ಜು. 20 ರಂದು ರಚಿಸಲಾಯಿತು.

ವರ ಮಹಾಲಕ್ಷ್ಮಿ ಸಮಿತಿಯ ನೂತನ ಅಧ್ಯಕ್ಷರಾಗಿ ರೂಪಲತಾ ರಮಾನಂದ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿಯಾಗಿ ಚೈತ್ರ ಪ್ರವೀಣ್, ಹಾಗೂ ರೂಪ ಶುಭಕರ ಬದ್ಯಾರು, ಜೊತೆ ಕಾರ್ಯದರ್ಶಿಯಾಗಿ
ಗೀತಾ‌ ಬದ್ಯಾರು, ಕೋಶಾಧಿಕಾರಿಯಾಗಿ ಪ್ರಮೀಳಾ ವಿದ್ಯಾನಂದ, ಉಪಾಧ್ಯಕ್ಷರಾಗಿ ಲೀಲಾವತಿ ಜಗದೀಶ್ ಕೆಮ್ಮಟೆ ಆಯ್ಕೆಯಾದರು.

ವರ ಮಹಾಲಕ್ಷ್ಮಿ ಪೂಜೆಯು‌ ಆ.8 ರಂದು ಬೆಳಿಗ್ಗೆ 9ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!