September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

ಮಾಲಾಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಣಕಜೆ ಇದರ ವತಿಯಿಂದ ನಡೆಯುವ 23 ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರಾಗಿ ಸುದೀಪ್ ಕುಲಾಲ್ ಬoಡಾರದ ಕೊಟ್ಯ ಸಬರಬೈಲು, ಗೌರವಾಧ್ಯಕ್ಷರಾಗಿ ಶ್ರೀಮತಿ ಲೀಲಾವತಿ ವಸಂತ ಪೂಜಾರಿ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಮುಂಡಾಡಿ, ಕೋಶಾಧಿಕಾರಿಯಾಗಿ ಮನೋಜ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಬರ್ನ, ಕಾರ್ಯದರ್ಶಿಗಳಾಗಿ ಯೋಗೀಶ್ ಆರ್ ಕೃಷ್ಣ ನಗರ, ಜನಾರ್ಧನ ಕುಲಾಲ್ ಪೊಮ್ಮಾಜೆ, ಕ್ರೀಡಾ ಸಂಚಾಲಕರಾಗಿ ವಿನುತ್ ಕುಮಾರ್ ಶೆಟ್ಟಿ ಪಣಕಜೆ , ರಾಜೇಶ್ ಕುಲಾಲ್ ಮುಂಡಾಡಿ, ಶ್ರೀಮತಿ ಬೇಬಿ ವಡ್ಡ, ಶ್ರೀಮತಿ ಪ್ರಮೀಳಾ ಆಯ್ಕೆ ಮಾಡಲಾಯಿತು.

Related posts

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya
error: Content is protected !!