22.9 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಮಿತ್ತಬಾಗಿಲು ಗ್ರಾಮದ ಜನಾರ್ದನ ಗೌಡ ಎಂಬುವವರಿಗೆ ರೂ. 12,000/- ಮೌಲ್ಯದ ಅತ್ಯಾಧುನಿಕ ತಂತ್ರ ಜ್ಞಾನದ ವೀಲ್ ಚೆಯರ್ ನ್ನು ಜು.21 ರಂದು ವಕೀಲರಾದ ಧನಂಜಯ್ ರಾವ್ ರವರ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಎರಡು ವರ್ಷದ ಹಿಂದೆ ಇವರಿಗೆ ರೂ. 16,000 ಮೌಲ್ಯದ ವಿಶೇಷ ಮರದ ಮಂಚ ಮತ್ತು ರೂ. 11,000/- ನಗದು ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಡಾ. ಎಂ.ಎಂ. ದಯಾಕರ್, ಧನಂಜಯ್ ರಾವ್, ಡಾ. ಶಶಿಕಾಂತ ಡೋಂಗ್ರೆ, ವಿದ್ಯಾಶ್ರೀ ಹರ್ಷೇಂದ್ರ, ರೋನಾಲ್ಡ್ ಲೋಬೊ, ಪ್ರೊ.ರಾಧಾಕೃಷ್ಣ ಮಯ್ಯ, ತ್ರಿವಿಕ್ರಮ್ ಹೆಬ್ಬಾರ್, ರಾಜಶ್ರೀ ಧನಂಜಯ್, ಗೀತಾ ಪ್ರಕಾಶ ಪ್ರಭು, ಡಾ. ಅನಿತಾ ದಯಾಕರ್ ಉಪಸ್ಥಿತರಿದ್ದರು.

Related posts

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya
error: Content is protected !!