23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಮಿತ್ತಬಾಗಿಲು ಗ್ರಾಮದ ಜನಾರ್ದನ ಗೌಡ ಎಂಬುವವರಿಗೆ ರೂ. 12,000/- ಮೌಲ್ಯದ ಅತ್ಯಾಧುನಿಕ ತಂತ್ರ ಜ್ಞಾನದ ವೀಲ್ ಚೆಯರ್ ನ್ನು ಜು.21 ರಂದು ವಕೀಲರಾದ ಧನಂಜಯ್ ರಾವ್ ರವರ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಎರಡು ವರ್ಷದ ಹಿಂದೆ ಇವರಿಗೆ ರೂ. 16,000 ಮೌಲ್ಯದ ವಿಶೇಷ ಮರದ ಮಂಚ ಮತ್ತು ರೂ. 11,000/- ನಗದು ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಡಾ. ಎಂ.ಎಂ. ದಯಾಕರ್, ಧನಂಜಯ್ ರಾವ್, ಡಾ. ಶಶಿಕಾಂತ ಡೋಂಗ್ರೆ, ವಿದ್ಯಾಶ್ರೀ ಹರ್ಷೇಂದ್ರ, ರೋನಾಲ್ಡ್ ಲೋಬೊ, ಪ್ರೊ.ರಾಧಾಕೃಷ್ಣ ಮಯ್ಯ, ತ್ರಿವಿಕ್ರಮ್ ಹೆಬ್ಬಾರ್, ರಾಜಶ್ರೀ ಧನಂಜಯ್, ಗೀತಾ ಪ್ರಕಾಶ ಪ್ರಭು, ಡಾ. ಅನಿತಾ ದಯಾಕರ್ ಉಪಸ್ಥಿತರಿದ್ದರು.

Related posts

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya
error: Content is protected !!