23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

ಕೊಲ್ಲಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು ಇದರ ಮಹಾಸಭೆ ಜು.20 ರಂದು ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾದೇವಿ ದೇವಾಸ್ಥಾನದ ವಠಾರದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ಪೂಜಾರಿ ಬನದಬಾಗಿಲು, ಅಧ್ಯಕ್ಷರಾಗಿ ಕೇಶವ ವಿ. ಫಡಕೆ ಸುಭಾಶ್‌ಭಾಗ್, ಉಪಾಧ್ಯಕ್ಷರಾಗಿ ಶ್ರೀಮತಿ ವನಿತಾ ಕುರುಬರಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ಬೊಳ್ಳಾಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಾಲೂರು, ಕೋಶಾಧಿಕಾರಿಯಾಗಿ ಮೋನಪ್ಪ ಗೌಡ ಇವರನ್ನು ಆಯ್ಕೆ ಮಾಡಲಾಯಿತು,

ಗೌರವ ಸಲಹೆಗಾರರಾಗಿ ದಾಸಪ್ಪ ಗೌಡ ಕಂಜಾನು, ಕೆ. ವಾಸುದೇವ ರಾವ್ ಕಕ್ಕೆನೇಜಿ, ಕೆ. ಕೃಷ್ಣಪ್ಪ ಪೂಜಾರಿ, ವಿಜಯ ಗೌಡ, ಸುಧಾಕರ ಪೂಜಾರಿ, ಎಸ್. ವಿನಯಚಂದ್ರ, ಸ್ವಸ್ತಿಕ್, ಅಭಿಜಿತ್, ನಾರಾಯಣ ಪೂಜಾರಿ, ಗುರುಪ್ರಸಾದ್, ನಿತೇಶ್, ಪ್ರಶಾಂತ್, ಹರ್ಷಿತ್, ನಿತೇಶ್ ಸಂಜೀವ ಗೌಡ, ರಂಜಿತ್, ರಮೇಶ್, ವಿಜಯ ಪೂಜಾರಿ, ಗೋಪಾಲ ಪೂಜಾರಿ, ಕೃಷ್ಣ ದೇವಾಡಿಗ ಇವರನ್ನು ಆರಿಸಲಾಗಿದೆ.

Related posts

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya
error: Content is protected !!