July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

ವೇಣೂರು: ಇಲ್ಲಿಯ ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ (90ವ) ರವರು ಅಲ್ಪಕಾಲದ ಅಸೌಖ್ಯದಿಂದ ಜು. 18ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಶ್ರೀಮತಿ ಲಲಿತಾ ಸಾಲಿಯಾನ್, ಶ್ರೀಮತಿ ವಿಜಯ ಕುಂದರ್, ಸತೀಶ್ ವಿ., ಪ್ರಕಾಶ್, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!