September 6, 2026
Uncategorized

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

ಅಳದಂಗಡಿ ಗ್ರಾಮದ ನಲ್ಕಂಡ ಮನೆಯ ಸುಭಾಷ್ ಭಂಡಾರಿ ಮತ್ತು ಶ್ರೀಮತಿ ಸುರೇಖಾ ಭಂಡಾರಿ ದಂಪತಿಗಳ ಪುತ್ರ ವಿಶ್ವಾಸ್ ಭಂಡಾರಿಯವರಿಗೆ ಬಿಲ್ಲವ ಸಮಾಜದ ಗುತ್ತು ಬರ್ಕೆಗಳ ಪೈಕಿ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೊಂಬೇಲ್ ಗುತ್ತುವಿನಲ್ಲಿ ಆಷಾಢ ಮಾಸದಲ್ಲಿ ಜರುಗಿದ ಕಲ್ಲುರ್ಟಿ ದೈವದ ಗಗ್ಗರ ಸೇವೆಯಲ್ಲಿ ಕೊಂಬು(ಕಹಳೆ) ಊದಿರುವುದಕ್ಕೆ ಸನ್ಮಾನಿಸಲಾಯಿತು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya

ಜಡಿಮಳೆ: ಧರ್ಮಸ್ಥಳ ಪಂಜುರ್ಲಿ ಗುರಿ ಶ್ರೀನಿವಾಸ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಮನೆಗೆ ಹಾನಿ

Suddi Udaya
error: Content is protected !!