22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

ಅಳದಂಗಡಿ ಗ್ರಾಮದ ನಲ್ಕಂಡ ಮನೆಯ ಸುಭಾಷ್ ಭಂಡಾರಿ ಮತ್ತು ಶ್ರೀಮತಿ ಸುರೇಖಾ ಭಂಡಾರಿ ದಂಪತಿಗಳ ಪುತ್ರ ವಿಶ್ವಾಸ್ ಭಂಡಾರಿಯವರಿಗೆ ಬಿಲ್ಲವ ಸಮಾಜದ ಗುತ್ತು ಬರ್ಕೆಗಳ ಪೈಕಿ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೊಂಬೇಲ್ ಗುತ್ತುವಿನಲ್ಲಿ ಆಷಾಢ ಮಾಸದಲ್ಲಿ ಜರುಗಿದ ಕಲ್ಲುರ್ಟಿ ದೈವದ ಗಗ್ಗರ ಸೇವೆಯಲ್ಲಿ ಕೊಂಬು(ಕಹಳೆ) ಊದಿರುವುದಕ್ಕೆ ಸನ್ಮಾನಿಸಲಾಯಿತು.

Related posts

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya
error: Content is protected !!