25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

ಕೊಕ್ಕಡ: ಆನೆ ದಾಳಿಗೆ ಸಾವಿಗೀಡಾದ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಪೂರ್ವಧ್ಯಕ್ಷರುಗಳಾದ ಜಯರಾಮ ಭಂಡಾರಿ ಧರ್ಮಸ್ಥಳ , ರಘುರಾಮ ಶೆಟ್ಟಿ ಸಾಧನ, ಸಂಘದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ , ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ಅಖಿಲೇಶ್ ಶೆಟ್ಟಿ , ವಿಜಯ ಕ್ರೆಡಿಟ್ ಕೊಕ್ಕಡ ಶಾಖೆಯ ವ್ಯವಸ್ಥಾಪಕ ಅಶೋಕ್ ಶೆಟ್ಟಿ, ಮೋಹನ್ ಶೆಟ್ಟಿ ಅರಸಿನಮಕ್ಕಿ, ಸಂಘಟನಾ ಸಂಚಾಲಕರಾದ ಸೀತಾರಾಮ್ ಕೆಂಬರ್ಜೆ ಉಪಸ್ಥಿತರಿದು. ಸಂತಾಪ ವ್ಯಕ್ತಪಡಿಸಿದರು .

Related posts

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya
error: Content is protected !!