September 6, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

ಕೊಕ್ಕಡ: ಆನೆ ದಾಳಿಗೆ ಸಾವಿಗೀಡಾದ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಪೂರ್ವಧ್ಯಕ್ಷರುಗಳಾದ ಜಯರಾಮ ಭಂಡಾರಿ ಧರ್ಮಸ್ಥಳ , ರಘುರಾಮ ಶೆಟ್ಟಿ ಸಾಧನ, ಸಂಘದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ , ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ಅಖಿಲೇಶ್ ಶೆಟ್ಟಿ , ವಿಜಯ ಕ್ರೆಡಿಟ್ ಕೊಕ್ಕಡ ಶಾಖೆಯ ವ್ಯವಸ್ಥಾಪಕ ಅಶೋಕ್ ಶೆಟ್ಟಿ, ಮೋಹನ್ ಶೆಟ್ಟಿ ಅರಸಿನಮಕ್ಕಿ, ಸಂಘಟನಾ ಸಂಚಾಲಕರಾದ ಸೀತಾರಾಮ್ ಕೆಂಬರ್ಜೆ ಉಪಸ್ಥಿತರಿದು. ಸಂತಾಪ ವ್ಯಕ್ತಪಡಿಸಿದರು .

Related posts

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya
error: Content is protected !!