25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಬೆಳ್ತಂಗಡಿ : ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಉಜಿರೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.20 ರಂದು ಮಲ್ಜಹ್ ಕ್ಯಾಂಪಸ್ ಉಜಿರೆಯಲ್ಲಿ ನಡೆಯಿತು.

ದುವಾ ನೇತೃತ್ವ ಮತ್ತು ತರಗತಿ ಮಂಡನೆ ಸಯ್ಯಿದ್ ಫಹೀಮ್ ಅಹ್ಸನಿ ಅಲ್ ಕಾಮಿಲ್ ಸಖಾಫಿಯವರು ಮಾಡಿದರು ಹಾಗೂ
ಸೆಕ್ಟರ್ ಅಧ್ಯಕ್ಷ ಶಾಕೀರ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ಕಾರ್ಯಕ್ರಮವನ್ನು ಉಜಿರೆ ಸರ್ಕಲ್ ಕೆ.ಎಮ್.ಜೆ ಅಧ್ಯಕ್ಷ ಅಲ್ ಹಾಜಿ ಹೈದರ್ ಮದನಿ ಉದ್ಘಾಟಿಸಿದರು.
ಪ್ರಾಸ್ತಾವಿಕ ಭಾಷಣವನ್ನು ಕೆ.ಎಮ್.ಜೆ ಉಜಿರೆ ಸರ್ಕಲ್ ಪ್ರ.ಕಾರ್ಯದರ್ಶಿ ಖಾಲಿದ್ ಮುಸ್ಲಿಯಾರ್ ಮಾತನಾಡಿದರು
ಡಿವಿಷನ್ ಉಪಾಧ್ಯಕ್ಷ ಲತೀಫ್ ಅಹ್ಸನಿ ತರಗತಿ ಮಂಡನೆ ಮಾಡಿದರು.
ಡಿವಿಷನ್ ಕಾರ್ಯದರ್ಶಿಯಾದ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು. ಎ

ಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಡಿವಿಷನ್ ನಾಯಕರು ಕೆ.ಎಮ್.ಜೆಮತ್ತು ಎಸ್.ಎಸ್.ಎಫ್ ಉಜಿರೆ ಸರ್ಕಲ್ ನಾಯಕರು, ಎಸ್.ಎಸ್.ಎಫ್ ಸೆಕ್ಟರ್ ವ್ಯಾಪ್ತಿಯ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಸೆಕ್ಟರ್ ಪ್ರ.ಕಾರ್ಯದರ್ಶಿಗಳಾದ ರಿಯಾಝ್ ನಿಡಿಗಲ್ ಧನ್ಯವಾದ ಮಾಡಿದರು.

Related posts

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!