25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಬೆಳ್ತಂಗಡಿ : ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಉಜಿರೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.20 ರಂದು ಮಲ್ಜಹ್ ಕ್ಯಾಂಪಸ್ ಉಜಿರೆಯಲ್ಲಿ ನಡೆಯಿತು.

ದುವಾ ನೇತೃತ್ವ ಮತ್ತು ತರಗತಿ ಮಂಡನೆ ಸಯ್ಯಿದ್ ಫಹೀಮ್ ಅಹ್ಸನಿ ಅಲ್ ಕಾಮಿಲ್ ಸಖಾಫಿಯವರು ಮಾಡಿದರು ಹಾಗೂ
ಸೆಕ್ಟರ್ ಅಧ್ಯಕ್ಷ ಶಾಕೀರ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ಕಾರ್ಯಕ್ರಮವನ್ನು ಉಜಿರೆ ಸರ್ಕಲ್ ಕೆ.ಎಮ್.ಜೆ ಅಧ್ಯಕ್ಷ ಅಲ್ ಹಾಜಿ ಹೈದರ್ ಮದನಿ ಉದ್ಘಾಟಿಸಿದರು.
ಪ್ರಾಸ್ತಾವಿಕ ಭಾಷಣವನ್ನು ಕೆ.ಎಮ್.ಜೆ ಉಜಿರೆ ಸರ್ಕಲ್ ಪ್ರ.ಕಾರ್ಯದರ್ಶಿ ಖಾಲಿದ್ ಮುಸ್ಲಿಯಾರ್ ಮಾತನಾಡಿದರು
ಡಿವಿಷನ್ ಉಪಾಧ್ಯಕ್ಷ ಲತೀಫ್ ಅಹ್ಸನಿ ತರಗತಿ ಮಂಡನೆ ಮಾಡಿದರು.
ಡಿವಿಷನ್ ಕಾರ್ಯದರ್ಶಿಯಾದ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು. ಎ

ಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಡಿವಿಷನ್ ನಾಯಕರು ಕೆ.ಎಮ್.ಜೆಮತ್ತು ಎಸ್.ಎಸ್.ಎಫ್ ಉಜಿರೆ ಸರ್ಕಲ್ ನಾಯಕರು, ಎಸ್.ಎಸ್.ಎಫ್ ಸೆಕ್ಟರ್ ವ್ಯಾಪ್ತಿಯ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಸೆಕ್ಟರ್ ಪ್ರ.ಕಾರ್ಯದರ್ಶಿಗಳಾದ ರಿಯಾಝ್ ನಿಡಿಗಲ್ ಧನ್ಯವಾದ ಮಾಡಿದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಮೂಡುಕೋಡಿಯಲ್ಲಿ ಚಿರತೆ ಸೆರೆಹಿಡಿಯಲು ಬೋನ್ ಅಳವಡಿಕೆ

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya
error: Content is protected !!