26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಬೆಳ್ತಂಗಡಿ : ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಉಜಿರೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.20 ರಂದು ಮಲ್ಜಹ್ ಕ್ಯಾಂಪಸ್ ಉಜಿರೆಯಲ್ಲಿ ನಡೆಯಿತು.

ದುವಾ ನೇತೃತ್ವ ಮತ್ತು ತರಗತಿ ಮಂಡನೆ ಸಯ್ಯಿದ್ ಫಹೀಮ್ ಅಹ್ಸನಿ ಅಲ್ ಕಾಮಿಲ್ ಸಖಾಫಿಯವರು ಮಾಡಿದರು ಹಾಗೂ
ಸೆಕ್ಟರ್ ಅಧ್ಯಕ್ಷ ಶಾಕೀರ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ಕಾರ್ಯಕ್ರಮವನ್ನು ಉಜಿರೆ ಸರ್ಕಲ್ ಕೆ.ಎಮ್.ಜೆ ಅಧ್ಯಕ್ಷ ಅಲ್ ಹಾಜಿ ಹೈದರ್ ಮದನಿ ಉದ್ಘಾಟಿಸಿದರು.
ಪ್ರಾಸ್ತಾವಿಕ ಭಾಷಣವನ್ನು ಕೆ.ಎಮ್.ಜೆ ಉಜಿರೆ ಸರ್ಕಲ್ ಪ್ರ.ಕಾರ್ಯದರ್ಶಿ ಖಾಲಿದ್ ಮುಸ್ಲಿಯಾರ್ ಮಾತನಾಡಿದರು
ಡಿವಿಷನ್ ಉಪಾಧ್ಯಕ್ಷ ಲತೀಫ್ ಅಹ್ಸನಿ ತರಗತಿ ಮಂಡನೆ ಮಾಡಿದರು.
ಡಿವಿಷನ್ ಕಾರ್ಯದರ್ಶಿಯಾದ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು. ಎ

ಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಡಿವಿಷನ್ ನಾಯಕರು ಕೆ.ಎಮ್.ಜೆಮತ್ತು ಎಸ್.ಎಸ್.ಎಫ್ ಉಜಿರೆ ಸರ್ಕಲ್ ನಾಯಕರು, ಎಸ್.ಎಸ್.ಎಫ್ ಸೆಕ್ಟರ್ ವ್ಯಾಪ್ತಿಯ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಸೆಕ್ಟರ್ ಪ್ರ.ಕಾರ್ಯದರ್ಶಿಗಳಾದ ರಿಯಾಝ್ ನಿಡಿಗಲ್ ಧನ್ಯವಾದ ಮಾಡಿದರು.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!