23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಸ್ಥೆಯ ‘ಕಾರುಣ್ಯ ಸ್ಪರ್ಶ ಯೋಜನೆ’ ಅಡಿಯಲ್ಲಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಮತಿ ದೇಜಮ್ಮ ಅವರಿಗೆ ಚಿಕಿತ್ಸೆಗಾಗಿ ರೂ.10,000 ಸಹಾಯಧನವನ್ನು ನೀಡಲಾಗಿದೆ.

ಈ ಹಣವನ್ನು ಸಂಸ್ಥೆಯ ಅಧ್ಯಕ್ಷ ಅಗಸ್ಟೀನ್ ಟಿಎ, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿಟಿ, ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿಟಿ ಹಾಗೂ ಪದಾಧಿಕಾರಿಗಳಾದ ಸೋನಿ ಎಂಕೆ, ತೋಮಸ್ ಕೆಡಿ, ಸಜಿ, ಸುನೋಜ್, ವಿನೋಯಿ ಮತ್ತು ಇತರ ಸದಸ್ಯರು ಸೇರಿ, ದೇಜಮ್ಮ ಅವರ ಮಗಳು ಶ್ರೀಮತಿ ಗೀತಾ ಅವರಿಗೆ ಹಸ್ತಾಂತರಿಸಿದರು.

Related posts

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya
error: Content is protected !!