25.5 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಸ್ಥೆಯ ‘ಕಾರುಣ್ಯ ಸ್ಪರ್ಶ ಯೋಜನೆ’ ಅಡಿಯಲ್ಲಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಮತಿ ದೇಜಮ್ಮ ಅವರಿಗೆ ಚಿಕಿತ್ಸೆಗಾಗಿ ರೂ.10,000 ಸಹಾಯಧನವನ್ನು ನೀಡಲಾಗಿದೆ.

ಈ ಹಣವನ್ನು ಸಂಸ್ಥೆಯ ಅಧ್ಯಕ್ಷ ಅಗಸ್ಟೀನ್ ಟಿಎ, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿಟಿ, ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿಟಿ ಹಾಗೂ ಪದಾಧಿಕಾರಿಗಳಾದ ಸೋನಿ ಎಂಕೆ, ತೋಮಸ್ ಕೆಡಿ, ಸಜಿ, ಸುನೋಜ್, ವಿನೋಯಿ ಮತ್ತು ಇತರ ಸದಸ್ಯರು ಸೇರಿ, ದೇಜಮ್ಮ ಅವರ ಮಗಳು ಶ್ರೀಮತಿ ಗೀತಾ ಅವರಿಗೆ ಹಸ್ತಾಂತರಿಸಿದರು.

Related posts

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!