32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

ಕಳೆಂಜ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ 9 ನೇ ಜನಸ್ಪಂದನ ಸಭೆ ಜು‌.22 ರಂದು ಕಾಯರ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ್ ಎಚ್ , ಕಳೆಂಜ ಸಿಎ ಬ್ಯಾಂಕ್ ಅಧ್ಯಕ್ಷ ಧನಂಜಯ, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ಪ್ರಬೋಷನರಿ ಎಸಿಎಫ್ ಹಸ್ತ ಶೆಟ್ಟಿ , ಸಹಿತ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ತಾ.ಪಂ.ಇಓ ಭವಾನಿ ಶಂಕರ್ ಎನ್. ಸ್ವಾಗತಿಸಿದರು.

Related posts

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya
error: Content is protected !!