March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ, ಶಾಲಾ ಎಸ್.ಡಿ.ಎಮ್.ಸಿ ನಾಮನಿರ್ದೇಶನ ಸದಸ್ಯೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಗೌಡ ಮತ್ತು ಕುಟುಂಬಸ್ಥರು ಹಾಗೂ ಎಸ್.ಕೆ.ಡಿ.ಆರ್.ಡಿ.ಪಿ ಒಕ್ಕೂಟ ಕಾನರ್ಪ ಇವರ

ಸಹಯೋಗದೊಂದಿಗೆ ರೂ. 26000 ವೆಚ್ಚದಲ್ಲಿ ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಗೆ ಸುಸಜ್ಜಿತವಾದ ಕೈ ತೊಳೆಯುವ ನೀರಿನ ಘಟಕವನ್ನು ನಿರ್ಮಿಸಿಕೊಟ್ಟು ಇತ್ತೀಚೆಗೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರತ್ನಾವತಿರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!