September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

ಗೇರುಕಟ್ಟೆ: ದಿನ ನಿತ್ಯ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಬೆಳ್ತಂಗಡಿಯಿಂದ ಹೊರಟು ಕೊಯ್ಯೂರು, ಗೇರುಕಟ್ಟೆ ಹುಣ್ಸೆಕಟ್ಟೆ ಮೂಲಕ ಬೆಳ್ತಂಗಡಿ ಕೆ.ಇ.ಬಿ. ರೋಡ್ ಸರಕಾರಿ ಬಸ್ಸು ವ್ಯವಸ್ಥೆಯ ಕಲ್ಪಿಸುವಂತೆ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಗೌಡ ಪಾಂಬೇಲು, ಇಸುಬು ಉಣ್ಣಾಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ ಕೊಯ್ಯೂರು, ಸಮಾಜ ಸೇವಕ ಸಲೀಂ ಪಾತ್ರಾಳ, ಯೂಸುಫ್ ಕೊಯ್ಯೂರು, ಹಮೀದ್ ಜಿ.ಡಿ. ಗೇರುಕಟ್ಟೆ ,ಅಬ್ದುಲ್ ರಜಾಕ್ , ಅಬುಬ್ಬಕ್ಕರ್ ಗೇರುಕಟ್ಟೆ, ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕು ನಿರ್ದೇಶಕ ಯತೀಶ ಗೌಡ ದಡ್ಡ್ ಉಪಸ್ಥಿತರಿದ್ದರು. .

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya
error: Content is protected !!