23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

ಗೇರುಕಟ್ಟೆ: ದಿನ ನಿತ್ಯ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಬೆಳ್ತಂಗಡಿಯಿಂದ ಹೊರಟು ಕೊಯ್ಯೂರು, ಗೇರುಕಟ್ಟೆ ಹುಣ್ಸೆಕಟ್ಟೆ ಮೂಲಕ ಬೆಳ್ತಂಗಡಿ ಕೆ.ಇ.ಬಿ. ರೋಡ್ ಸರಕಾರಿ ಬಸ್ಸು ವ್ಯವಸ್ಥೆಯ ಕಲ್ಪಿಸುವಂತೆ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಗೌಡ ಪಾಂಬೇಲು, ಇಸುಬು ಉಣ್ಣಾಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ ಕೊಯ್ಯೂರು, ಸಮಾಜ ಸೇವಕ ಸಲೀಂ ಪಾತ್ರಾಳ, ಯೂಸುಫ್ ಕೊಯ್ಯೂರು, ಹಮೀದ್ ಜಿ.ಡಿ. ಗೇರುಕಟ್ಟೆ ,ಅಬ್ದುಲ್ ರಜಾಕ್ , ಅಬುಬ್ಬಕ್ಕರ್ ಗೇರುಕಟ್ಟೆ, ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕು ನಿರ್ದೇಶಕ ಯತೀಶ ಗೌಡ ದಡ್ಡ್ ಉಪಸ್ಥಿತರಿದ್ದರು. .

Related posts

ನಾವೂರು ಜನಸ್ಪಂದನ ಸಭೆ: ಜೆಜೆಎಂ ಕಾಮಗಾರಿ ಸಮರ್ಪಕವಾಗಿಲ್ಲ , ಬೆಳೆ ವಿಮೆ ಜಮೆ ಕುರಿತು ಚರ್ಚೆ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya
error: Content is protected !!