July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

ಗೇರುಕಟ್ಟೆ: ದಿನ ನಿತ್ಯ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಬೆಳ್ತಂಗಡಿಯಿಂದ ಹೊರಟು ಕೊಯ್ಯೂರು, ಗೇರುಕಟ್ಟೆ ಹುಣ್ಸೆಕಟ್ಟೆ ಮೂಲಕ ಬೆಳ್ತಂಗಡಿ ಕೆ.ಇ.ಬಿ. ರೋಡ್ ಸರಕಾರಿ ಬಸ್ಸು ವ್ಯವಸ್ಥೆಯ ಕಲ್ಪಿಸುವಂತೆ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಗೌಡ ಪಾಂಬೇಲು, ಇಸುಬು ಉಣ್ಣಾಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ ಕೊಯ್ಯೂರು, ಸಮಾಜ ಸೇವಕ ಸಲೀಂ ಪಾತ್ರಾಳ, ಯೂಸುಫ್ ಕೊಯ್ಯೂರು, ಹಮೀದ್ ಜಿ.ಡಿ. ಗೇರುಕಟ್ಟೆ ,ಅಬ್ದುಲ್ ರಜಾಕ್ , ಅಬುಬ್ಬಕ್ಕರ್ ಗೇರುಕಟ್ಟೆ, ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕು ನಿರ್ದೇಶಕ ಯತೀಶ ಗೌಡ ದಡ್ಡ್ ಉಪಸ್ಥಿತರಿದ್ದರು. .

Related posts

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya
error: Content is protected !!