23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

ಪಿಲ್ಯ : ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ 2025-26 ನೇ ಶೈಕ್ಷಣಿಕ ಸಾಲಿನ ಸಭೆಯು ಜು. 21 ರಂದು ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ನೂತನ ಶಿಕ್ಷಕ – ರಕ್ಷಕ ಸಂಘದ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುಲ್ ಶುಕುರ್ ಸಾಹೇಬ್ , ಉಪಾಧ್ಯಕ್ಷರಾಗಿ ಧನಕೀರ್ತಿ ಜೈನ್ ಹಾಗೂ ಶ್ರೀಮತಿ ವಿನಯಾ ಆಯ್ಕೆಯಾದರು. ಸದಸ್ಯರುಗಳಾಗಿ ರೆಹಮತ್, ಮೊಹಮ್ಮದ್ ಅಶ್ರಫ್, ಯಶೋಧರ್, ಬಿಂದು, ಯಶೋದ, ಸುರೇಖಾ, ಸಬೀನ ಪರ್ವಿನ್, ಗೀತಾ, ಗಿರೀಶ್, ರಮೀಝಾ ಹಾಗೂ ರಾಜೇಶ್, ಕಾರ್ಯದರ್ಶಿಯಾಗಿ ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

ನೂತನ ಶಿಕ್ಷಕ – ರಕ್ಷಕ ಸಮಿತಿಯ ರಚನೆಯ ಕುರಿತು ಶಾಲಾ ಸಂಚಾಲಕ ನಸೀರ್ ಅಹಮ್ಮದ್ ಖಾನ್ ಅವರು ಶಾಲಾ ಅಭಿವೃದ್ಧಿಯ ಬಗೆಗೆ ಮನದ ಮಾತುಗಳನ್ನಾಡಿದರು. ಪ್ರಾರ್ಥನೆಯನ್ನು ಶ್ರುತನ್ ಜೈನ್, ಅನುಷ್ಕಾ, ಮಹಾನ್, ಅವನೀಶ್ ನೆರವೇರಿಸಿದರು. ಶ್ರೀಮತಿ ಫೈಝಾನ್ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸರ್ವಾಣಿಯವರು ನೆರವೇರಿಸಿದರು. ರಕ್ಷಿತಾ ಧನ್ಯವಾದ ಸಮರ್ಪಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya
error: Content is protected !!