25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

ಪಿಲ್ಯ : ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ 2025-26 ನೇ ಶೈಕ್ಷಣಿಕ ಸಾಲಿನ ಸಭೆಯು ಜು. 21 ರಂದು ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ನೂತನ ಶಿಕ್ಷಕ – ರಕ್ಷಕ ಸಂಘದ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುಲ್ ಶುಕುರ್ ಸಾಹೇಬ್ , ಉಪಾಧ್ಯಕ್ಷರಾಗಿ ಧನಕೀರ್ತಿ ಜೈನ್ ಹಾಗೂ ಶ್ರೀಮತಿ ವಿನಯಾ ಆಯ್ಕೆಯಾದರು. ಸದಸ್ಯರುಗಳಾಗಿ ರೆಹಮತ್, ಮೊಹಮ್ಮದ್ ಅಶ್ರಫ್, ಯಶೋಧರ್, ಬಿಂದು, ಯಶೋದ, ಸುರೇಖಾ, ಸಬೀನ ಪರ್ವಿನ್, ಗೀತಾ, ಗಿರೀಶ್, ರಮೀಝಾ ಹಾಗೂ ರಾಜೇಶ್, ಕಾರ್ಯದರ್ಶಿಯಾಗಿ ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

ನೂತನ ಶಿಕ್ಷಕ – ರಕ್ಷಕ ಸಮಿತಿಯ ರಚನೆಯ ಕುರಿತು ಶಾಲಾ ಸಂಚಾಲಕ ನಸೀರ್ ಅಹಮ್ಮದ್ ಖಾನ್ ಅವರು ಶಾಲಾ ಅಭಿವೃದ್ಧಿಯ ಬಗೆಗೆ ಮನದ ಮಾತುಗಳನ್ನಾಡಿದರು. ಪ್ರಾರ್ಥನೆಯನ್ನು ಶ್ರುತನ್ ಜೈನ್, ಅನುಷ್ಕಾ, ಮಹಾನ್, ಅವನೀಶ್ ನೆರವೇರಿಸಿದರು. ಶ್ರೀಮತಿ ಫೈಝಾನ್ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸರ್ವಾಣಿಯವರು ನೆರವೇರಿಸಿದರು. ರಕ್ಷಿತಾ ಧನ್ಯವಾದ ಸಮರ್ಪಿಸಿದರು.

Related posts

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya
error: Content is protected !!