September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

ಪಿಲ್ಯ : ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ 2025-26 ನೇ ಶೈಕ್ಷಣಿಕ ಸಾಲಿನ ಸಭೆಯು ಜು. 21 ರಂದು ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ನೂತನ ಶಿಕ್ಷಕ – ರಕ್ಷಕ ಸಂಘದ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುಲ್ ಶುಕುರ್ ಸಾಹೇಬ್ , ಉಪಾಧ್ಯಕ್ಷರಾಗಿ ಧನಕೀರ್ತಿ ಜೈನ್ ಹಾಗೂ ಶ್ರೀಮತಿ ವಿನಯಾ ಆಯ್ಕೆಯಾದರು. ಸದಸ್ಯರುಗಳಾಗಿ ರೆಹಮತ್, ಮೊಹಮ್ಮದ್ ಅಶ್ರಫ್, ಯಶೋಧರ್, ಬಿಂದು, ಯಶೋದ, ಸುರೇಖಾ, ಸಬೀನ ಪರ್ವಿನ್, ಗೀತಾ, ಗಿರೀಶ್, ರಮೀಝಾ ಹಾಗೂ ರಾಜೇಶ್, ಕಾರ್ಯದರ್ಶಿಯಾಗಿ ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

ನೂತನ ಶಿಕ್ಷಕ – ರಕ್ಷಕ ಸಮಿತಿಯ ರಚನೆಯ ಕುರಿತು ಶಾಲಾ ಸಂಚಾಲಕ ನಸೀರ್ ಅಹಮ್ಮದ್ ಖಾನ್ ಅವರು ಶಾಲಾ ಅಭಿವೃದ್ಧಿಯ ಬಗೆಗೆ ಮನದ ಮಾತುಗಳನ್ನಾಡಿದರು. ಪ್ರಾರ್ಥನೆಯನ್ನು ಶ್ರುತನ್ ಜೈನ್, ಅನುಷ್ಕಾ, ಮಹಾನ್, ಅವನೀಶ್ ನೆರವೇರಿಸಿದರು. ಶ್ರೀಮತಿ ಫೈಝಾನ್ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸರ್ವಾಣಿಯವರು ನೆರವೇರಿಸಿದರು. ರಕ್ಷಿತಾ ಧನ್ಯವಾದ ಸಮರ್ಪಿಸಿದರು.

Related posts

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya
error: Content is protected !!