September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಕಾಡಾನೆಯು ತೋಟಕ್ಕೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ಜು.21 ರಂದು ರಾತ್ರಿ ನಡೆದಿದೆ.

ನಿನ್ನೆ ರಾತ್ರಿ ಕಾಡಾನೆಯು ಬೋಳಿಯರ್ ನಿವಾಸಿ ಪ್ರಕಾಶ ರವರ ತೋಟ ಹಾಗೂ ಸುತ್ತ ಮುತ್ತ ತೋಟಕ್ಕೆ ನುಗ್ಗಿ ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.

Related posts

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya
error: Content is protected !!