September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

ಬೆಳ್ತಂಗಡಿ : ನಕ್ಸಲ್ ನಾಯಕ ಕೇರಳ ಜೈಲಿನಲ್ಲಿದ್ದ ರೂಪೇಶ್.ಪಿ.ಆರ್ ನನ್ನು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಬೆಳ್ತಂಗಡಿ ನ್ಯಾಯಾಲಯಕ್ಕೆ ಜುಲೈ 22 ರಂದು ಹಾಜರುಪಡಿಸಿದ್ದು.‌ ನ್ಯಾಯಲಯ ಮೂರು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

ತನಿಖಾಧಿಕಾರಿಯಾಗಿರುವ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ಬಿಗಿ ಭದ್ರತೆಯಲ್ಲಿ ಮಿತ್ತಬಾಗಿಲು ಗ್ರಾಮದ ಬೊಳ್ಳೆ ಪ್ರದೇಶದಲ್ಲಿ ಮಹಜರು ಪಕ್ರಿಯೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಸಿ ಬಳಿಕ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ವಾಪಸ್ ಕೇರಳ ಜೈಲಿಗೆ ಕಳುಹಿಸಲಿದ್ದಾರೆ.

Related posts

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya
error: Content is protected !!