22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

ಅಳದಂಗಡಿ ಗ್ರಾಮದ ನಲ್ಕಂಡ ಮನೆಯ ಸುಭಾಷ್ ಭಂಡಾರಿ ಮತ್ತು ಶ್ರೀಮತಿ ಸುರೇಖಾ ಭಂಡಾರಿ ದಂಪತಿಗಳ ಪುತ್ರ ವಿಶ್ವಾಸ್ ಭಂಡಾರಿಯವರಿಗೆ ಬಿಲ್ಲವ ಸಮಾಜದ ಗುತ್ತು ಬರ್ಕೆಗಳ ಪೈಕಿ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೊಂಬೇಲ್ ಗುತ್ತುವಿನಲ್ಲಿ ಆಷಾಢ ಮಾಸದಲ್ಲಿ ಜರುಗಿದ ಕಲ್ಲುರ್ಟಿ ದೈವದ ಗಗ್ಗರ ಸೇವೆಯಲ್ಲಿ ಕೊಂಬು(ಕಹಳೆ) ಊದಿರುವುದಕ್ಕೆ ಸನ್ಮಾನಿಸಲಾಯಿತು.

Related posts

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya
error: Content is protected !!