September 6, 2026
Uncategorized

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

ಅಳದಂಗಡಿ ಗ್ರಾಮದ ನಲ್ಕಂಡ ಮನೆಯ ಸುಭಾಷ್ ಭಂಡಾರಿ ಮತ್ತು ಶ್ರೀಮತಿ ಸುರೇಖಾ ಭಂಡಾರಿ ದಂಪತಿಗಳ ಪುತ್ರ ವಿಶ್ವಾಸ್ ಭಂಡಾರಿಯವರಿಗೆ ಬಿಲ್ಲವ ಸಮಾಜದ ಗುತ್ತು ಬರ್ಕೆಗಳ ಪೈಕಿ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೊಂಬೇಲ್ ಗುತ್ತುವಿನಲ್ಲಿ ಆಷಾಢ ಮಾಸದಲ್ಲಿ ಜರುಗಿದ ಕಲ್ಲುರ್ಟಿ ದೈವದ ಗಗ್ಗರ ಸೇವೆಯಲ್ಲಿ ಕೊಂಬು(ಕಹಳೆ) ಊದಿರುವುದಕ್ಕೆ ಸನ್ಮಾನಿಸಲಾಯಿತು.

Related posts

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಮೋಹನ ರವರಿಗೆ ಚಿನ್ನದ ಪದಕ

Suddi Udaya
error: Content is protected !!