ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಬೆಳ್ತಂಗಡಿ : ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಉಜಿರೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.20 ರಂದು ಮಲ್ಜಹ್ ಕ್ಯಾಂಪಸ್ ಉಜಿರೆಯಲ್ಲಿ ನಡೆಯಿತು.

ದುವಾ ನೇತೃತ್ವ ಮತ್ತು ತರಗತಿ ಮಂಡನೆ ಸಯ್ಯಿದ್ ಫಹೀಮ್ ಅಹ್ಸನಿ ಅಲ್ ಕಾಮಿಲ್ ಸಖಾಫಿಯವರು ಮಾಡಿದರು ಹಾಗೂ
ಸೆಕ್ಟರ್ ಅಧ್ಯಕ್ಷ ಶಾಕೀರ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ಕಾರ್ಯಕ್ರಮವನ್ನು ಉಜಿರೆ ಸರ್ಕಲ್ ಕೆ.ಎಮ್.ಜೆ ಅಧ್ಯಕ್ಷ ಅಲ್ ಹಾಜಿ ಹೈದರ್ ಮದನಿ ಉದ್ಘಾಟಿಸಿದರು.
ಪ್ರಾಸ್ತಾವಿಕ ಭಾಷಣವನ್ನು ಕೆ.ಎಮ್.ಜೆ ಉಜಿರೆ ಸರ್ಕಲ್ ಪ್ರ.ಕಾರ್ಯದರ್ಶಿ ಖಾಲಿದ್ ಮುಸ್ಲಿಯಾರ್ ಮಾತನಾಡಿದರು
ಡಿವಿಷನ್ ಉಪಾಧ್ಯಕ್ಷ ಲತೀಫ್ ಅಹ್ಸನಿ ತರಗತಿ ಮಂಡನೆ ಮಾಡಿದರು.
ಡಿವಿಷನ್ ಕಾರ್ಯದರ್ಶಿಯಾದ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು. ಎ

ಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಡಿವಿಷನ್ ನಾಯಕರು ಕೆ.ಎಮ್.ಜೆಮತ್ತು ಎಸ್.ಎಸ್.ಎಫ್ ಉಜಿರೆ ಸರ್ಕಲ್ ನಾಯಕರು, ಎಸ್.ಎಸ್.ಎಫ್ ಸೆಕ್ಟರ್ ವ್ಯಾಪ್ತಿಯ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಸೆಕ್ಟರ್ ಪ್ರ.ಕಾರ್ಯದರ್ಶಿಗಳಾದ ರಿಯಾಝ್ ನಿಡಿಗಲ್ ಧನ್ಯವಾದ ಮಾಡಿದರು.

Related posts

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಬಂಗಾಡಿ ಸ. ಉ. ಪ್ರಾ. ಶಾಲೆಯಲ್ಲಿ ಕಾರ್ಗಿಲ್ ದಿನಾಚರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!